ADVERTISEMENT

ಆಂಧ್ರ ಬ್ಯಾಂಕ್‌ ನೂತನ ಅಧ್ಯಕ್ಷ ರಾಜೇಂದ್ರನ್‌

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 19:30 IST
Last Updated 14 ಡಿಸೆಂಬರ್ 2013, 19:30 IST

ಬೆಂಗಳೂರು: ಆಂಧ್ರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಸಿ.ವಿ. ಆರ್‌.ರಾಜೇಂದ್ರನ್‌ ನೇಮಕಗೊಂಡಿ ದ್ದಾರೆ.
ಕಾರ್ಪೊರೇಷನ್‌ ಬ್ಯಾಂಕ್‌ ಮೂಲಕ ವೃತ್ತಿಜೀವನ ಆರಂಭಿಸಿದ ರಾಜೇಂದ್ರನ್‌, ಅಂತರರಾಷ್ಟ್ರೀಯ, ಹೂಡಿಕೆ ಮತ್ತು ಉದ್ಯಮ ಸಾಲ ವಿಭಾಗದ ಬ್ಯಾಂಕಿಂಗ್‌ ವಿಚಾರಗಳಲ್ಲಿ ತಜ್ಞರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.