ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ತನ್ನ ಬ್ರ್ಯಾಂಡ್ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದೆ.
ಮನೆ ಬಾಗಿಲಲ್ಲೇ ಖಾತೆ ತೆರೆಯುವುದು, ಕಾಗದ ರಹಿತ ವ್ಯವಹಾರ ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಸೇವೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಗ್ರಾಹಕರನ್ನು ಆಕರ್ಷಿಸಲು ಈ ಅಭಿಯಾನ ನಡೆಸಲಾಗುತ್ತಿದೆ.
ಆಧಾರ್ ಸಂಖ್ಯೆ ಜೋಡಣೆಯೊಂದಿಗೆ ಗ್ರಾಹಕರ ಮನೆ ಬಾಗಿಲಿಗೇ ಹೋಗಿ ಖಾತೆ ತೆರೆಯುವ ಸೌಲಭ್ಯವನ್ನು ಜಾರಿಗೆ ತಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.