ADVERTISEMENT

ಉಜ್ಜೀವನ್ ಸ್ಮಾಲ್ ಫೈನಾನ್ಸ್: ಬ್ರ್ಯಾಂಡ್‌ ಅಭಿಯಾನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 19:30 IST
Last Updated 4 ಏಪ್ರಿಲ್ 2018, 19:30 IST

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ತನ್ನ ಬ್ರ್ಯಾಂಡ್ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದೆ.

ಮನೆ ಬಾಗಿಲಲ್ಲೇ ಖಾತೆ ತೆರೆಯುವುದು, ಕಾಗದ ರಹಿತ ವ್ಯವಹಾರ ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಸೇವೆಗಳ  ಬಗ್ಗೆ ಮನವರಿಕೆ ಮಾಡಿಕೊಟ್ಟು ಗ್ರಾಹಕರನ್ನು ಆಕರ್ಷಿಸಲು ಈ ಅಭಿಯಾನ ನಡೆಸಲಾಗುತ್ತಿದೆ.

ಆಧಾರ್ ಸಂಖ್ಯೆ ಜೋಡಣೆಯೊಂದಿಗೆ ಗ್ರಾಹಕರ ಮನೆ ಬಾಗಿಲಿಗೇ ಹೋಗಿ ಖಾತೆ ತೆರೆಯುವ ಸೌಲಭ್ಯವನ್ನು ಜಾರಿಗೆ ತಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.