ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್ಕೆಸಿಸಿಐ) 2010-11ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ `ಪ್ರಜಾವಾಣಿ~ಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಕೇಶವ ಜಿ. ಝಿಂಗಾಡೆ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ 24ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು `ಎಫ್ಕೆಸಿಸಿಐ~ ಅಧ್ಯಕ್ಷ ಎನ್. ಎಸ್. ಶ್ರೀನಿವಾಸಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.