ಬೆಂಗಳೂರು: ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್ನ ವಹಿವಾಟು ಹೊಸ ಮೈಲಿಗಲ್ಲು ದಾಖಲಿಸಿದ್ದು, ಇದೇ ಮೊದಲ ಬಾರಿಗೆ ರೂ. 50 ಸಾವಿರ ಕೋಟಿ ದಾಟಿದೆ.
ಈ ದಾಖಲೆ ಪ್ರಮಾಣದ ವಹಿವಾಟು ಸಾಧ್ಯವಾಗಿರುವುಕ್ಕೆ ಗ್ರಾಹಕರು, ಷೇರುದಾರರು, ಹಿತೈಷಿಗಳ ಕೊಡುಗೆ ಮತ್ತು ಬ್ಯಾಂಕ್ ಸಿಬ್ಬಂದಿಯ ಪರಿಶ್ರಮ ಕಾರಣ ಎಂದು ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಂ ಭಟ್ ಬಣ್ಣಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.