ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ (ಕೆಐಒಸಿಎಲ್) ಇಚ್ಛಾಪೂರ್ವಕ ನಿವೃತ್ತಿ ಯೋಜನೆ (ವಿಆರ್ ಎಸ್) ಜಾರಿಗೊಳಿಸಿದೆ.
ಕುದುರೆಮುಖ ಗಣಿ ಸ್ಥಗಿತಗೊಂಡ ನಂತರ `ಕೆಐಒಸಿಎಲ್'ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಮಾನವ ಸಂಪನ್ಮೂಲವಿದ್ದು, ಇದರ ಸಮರ್ಪಕ ಬಳಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಂಪೆನಿಯ ಹಿತದೃಷ್ಟಿಯಿಂದ `ವಿಆರ್ಎಸ್' ಜಾರಿಗೆ ತರಲು ಆಡಳಿತ ಮಂಡಳಿ ಇತ್ತೀಚೆಗೆ ಒಪ್ಪಿಗೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.