ADVERTISEMENT

ನಾಮನಿರ್ದೇಶನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಅಖಿಲ ಭಾರತ ವಿಜಯ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐವಿಬಿಒಎಫ್) ಉಪಾಧ್ಯಕ್ಷಎಚ್.ಹರೀಶ್ ಬಲ್ಲಾಳ್  ಅವರು, ಅಧಿಕಾರಿಗಳ ವಲಯದ ಪ್ರತಿನಿಧಿಯಾಗಿ ವಿಜಯ ಬ್ಯಾಂಕ್ ನಿರ್ದೇಶಕ ಮಂಡಳಿಗೆ ನಾಮನಿರ್ದೇಶನಗೊಂಡಿದ್ದಾರೆ

ಮುಂದಿನ ಮೂರು ವರ್ಷಗಳ ಅವಧಿಗೆ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು `ಎಐವಿಬಿಒಎಫ್~ ಪ್ರಕಟಣೆ ತಿಳಿಸಿದೆ.

ವಿಜಯ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಪ್ರಾದೇಶಿಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.