ನವದೆಹಲಿ (ಪಿಟಿಐ): ಮಂದಗತಿಯ ಆರ್ಥಿಕ ಪ್ರಗತಿಯಿಂದ ಬಡತನ ನಿರ್ಮೂಲನೆ ನಿಧಾನವಾಗುತ್ತಿದೆ~ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ಸಿಂಗ್ ಅಹ್ಲುವಾಲಿಯಾ ಶನಿವಾರ ಇಲ್ಲಿ ಹೇಳಿದ್ದಾರೆ.
ಬಡತನ ನಿರ್ಮೂಲನೆ ತ್ವರಿತವಾಗಿ ಆಗಬೇಕಾದರೆ `ಜಿಡಿಪಿ~ ಹಿಂದಿನ ಗರಿಷ್ಠ ಮಟ್ಟಕ್ಕೆ ಮರಳಬೇಕು. ಆದರೆ, ಪ್ರಸಕ್ತ ಹಣಕಾಸು ವರ್ಷದ 2ನೇ ತ್ರೈಮಾಸಿಕದಲ್ಲಿ ಶೇ 5.3ಷ್ಟು `ಜಿಡಿಪಿ~ ದಾಖಲಾಗಿರುವುದು ನಿರಾಶಾದಾಯಕ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.