
ಪ್ರಜಾವಾಣಿ ವಾರ್ತೆಬೆಂಗಳೂರು: `ನವರತ್ನ~ ಸ್ಥಾನಮಾನ ಪಡೆದಿರುವ ಕೇಂದ್ರೋದ್ಯಮ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕೇಂದ್ರ ಸರ್ಕಾರಕ್ಕೆ ರೂ 60.68 ಕೋಟಿಗಳಷ್ಟು ಮಧ್ಯಂತರ ಲಾಭಾಂಶ ಪಾವತಿಸಿದೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ `ಬಿಇಎಲ್~ನ ಅಧ್ಯಕ್ಷ ಎಂ.ಎಲ್ ಷಣ್ಮುಖ್ ಅವರು ಕೇಂದ್ರ ರಕ್ಷಣಾ ಸಚಿವ ಎ.ಕೆ ಆಂಟನಿ ಅವರಿಗೆ ಲಾಭಾಂಶದ ಚೆಕ್ ಹಸ್ತಾಂತರಿಸಿದರು. `ಬಿಇಎಲ್~ ತನ್ನ ಷೇರುದಾರರಿಗೆ ಪ್ರತಿ ಷೇರಿಗೆ ್ಙ10ರಂತೆ ಶೇ 100ರಷ್ಟು ಲಾಭಾಂಶ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.