ADVERTISEMENT

ಮಾನೆಸರ: ಮತ್ತೆ 6 ಮಂದಿ ಸೆರೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2012, 19:30 IST
Last Updated 22 ಜುಲೈ 2012, 19:30 IST

ಗುಡಗಾಂವ್(ಪಿಟಿಐ): `ಮಾರುತಿ ಸುಜುಕಿ ಇಂಡಿಯ~ ಮಾನೆಸರ ಘಟಕದಕಾರ್ಮಿಕ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಭಾನುವಾರ ಆರು ಕಾರ್ಮಿಕರನ್ನು ಬಂಧಿಸಿದ್ದು, ಈವರೆಗೆ ಒಟ್ಟು 97 ಮಂದಿ ಬಂಧನಕ್ಕೊಳಗಾಂದಂತೆ ಆಗಿದೆ.

ಬುಧವಾರ ಕಾರ್ಮಿಕರು ನಡೆಸಿದ ಗಲಭೆಯಲ್ಲಿ ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಅವನೀಶ್ ದೇವ್ ಹತರಾಗಿದ್ದರೆ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.