ADVERTISEMENT

ವಿಐಎಸ್ಎಲ್‌ನ ನೂತನ ಇ.ಡಿ ವಿವೇಕ್ ಗುಪ್ತಾ

​ಪ್ರಜಾವಾಣಿ ವಾರ್ತೆ
Published 11 ಮೇ 2018, 19:30 IST
Last Updated 11 ಮೇ 2018, 19:30 IST
ವಿವೇಕ್ ಗುಪ್ತಾ
ವಿವೇಕ್ ಗುಪ್ತಾ   

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್‌) ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಇ.ಡಿ) ವಿವೇಕ್ ಗುಪ್ತಾ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹಲವು ವರ್ಷಗಳಿಂದ ಈ ಹುದ್ದೆಯ ನೇಮಕಾತಿ ನನೆಗುದಿಗೆ ಬಿದ್ದಿತ್ತು. ಕೇಂದ್ರ ಉಕ್ಕು ಸಚಿವ ಚೌಧರಿ ಬಿರೇಂದ್ರ ಸಿಂಗ್‌ ಅವರು ಕಾರ್ಖಾನೆಗೆ ಈಚೆಗೆ ಭೇಟಿ ನೀಡಿದ ನಂತರ ಪೂರ್ಣಾವಧಿಗೆ ಇ.ಡಿ ನೇಮಕ ಮಾಡಿರುವುದು ಕಾರ್ಮಿಕರ ಪಾಲಿಗೆ ಒಂದಿಷ್ಟು ನೆಮ್ಮದಿ ತಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT