ADVERTISEMENT

ಸಂಘಟಿತ ಪ್ರಯತ್ನ ಅಗತ್ಯ: ಪ್ರಣವ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2011, 19:35 IST
Last Updated 15 ಸೆಪ್ಟೆಂಬರ್ 2011, 19:35 IST

ನವದೆಹಲಿ (ಪಿಟಿಐ): ಆರ್ಥಿಕ ಬಿಕ್ಕಟ್ಟಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟಿತವಾಗಿ ಪ್ರಯತ್ನಿಸಬೇಕು ಎಂದು  ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಯೂರೋಪ್ ಅರ್ಥಿಕ ಬಿಕ್ಕಟ್ಟು ವಿಷಮಿಸುತ್ತಿರುವ ಸದ್ಯದ ಸಂದರ್ಭದಲ್ಲಿ ಜಾಗತಿಕ ಸಮುದಾಯವು ಸಂಘಟಿತವಾಗಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.