ನವದೆಹಲಿ (ಪಿಟಿಐ): ಮುಂಗಾರು ವೈಫಲ್ಯದ ಜತೆಗೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಬರ ಕಾಣಿಸಿಕೊಂಡಿರುವುದರಿಂದ ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ ಉತ್ಪಾದನೆ 230 ಲಕ್ಷ ಟನ್ಗಳಿಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಕೆ.ವಿ ಥಾಮಸ್ ಹೇಳಿದ್ದಾರೆ.2011-12ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಒಟ್ಟು 262ಲಕ್ಷ ಟನ್ಗಳಷ್ಟು ಸಕ್ಕರೆ ಉತ್ಪಾದಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.