ಬೆಂಗಳೂರು: 2021–22 ನೇ ಸಾಲಿನ ಬಜೆಟ್ ಪೂರ್ವಭಾವಿ ಇಲಾಖಾವಾರು ಸಭೆಗಳನ್ನು ಫೆ. 8 ರಿಂದ 23 ರವರೆಗೆ ನಡೆ
ಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ನಿರ್ಧರಿಸಿದ್ದು, ತಯಾರಿ ನಡೆಸು ವಂತೆ ಎಲ್ಲ ಇಲಾಖಾ ಸಚಿವರು ಮತ್ತು ಅಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.