ADVERTISEMENT

Karnataka Budget: ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 0:30 IST
Last Updated 13 ಫೆಬ್ರುವರಿ 2026, 0:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ ಅನ್ನು ಮಾರ್ಚ್‌ 6 ರಂದು ಮಂಡಿಸಲಿದ್ದಾರೆ.

ಅದೇ ಆರಂಭವಾಗಲಿರುವ ಬಜೆಟ್‌ ಅಧಿವೇಶನ ಮಾರ್ಚ್‌ 27ರವರೆಗೆ ಒಟ್ಟು 14 ದಿನಗಳು ನಡೆಯಲಿದೆ ಎಂದು ಎಚ್‌.ಕೆ.ಪಾಟೀಲ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.