ಕರ್ನಾಟಕ ರಾಜ್ಯ ಬಜೆಟ್ ಕುರಿತು ಫೇಸ್ಬುಕ್ ಲೈವ್
ರಾಜ್ಯ ಬಜೆಟ್: ಯಾರಿಗೆ ಏನು ಸಿಕ್ಕಿತು? ವಿಷಯ ಕುರಿತ ಪ್ರಜಾವಾಣಿ ಫೇಸ್ಬುಕ್ ಸಂವಾದ
ಪಾಲ್ಗೊಳ್ಳುವವರು:
ಪ್ರೊ. ಎಸ್. ಆರ್. ಕೇಶವ್, ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಮತ್ತು ಪ್ರೊ. ಕೃಷ್ಣ ರಾಜ್, ಅರ್ಥಶಾಸ್ತ್ರ ಪ್ರಾಧ್ಯಾಪಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ, ಬೆಂಗಳೂರು.
ಯಡಿಯೂರಪ್ಪ ಬಜೆಟ್ನಲ್ಲಿ ಏನೇನಿವೆ ಕೊಡುಗೆ: ಮುಖ್ಯಾಂಶ
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ: https://bit.ly/PrajavaniApp
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.