ನವದೆಹಲಿ: ಸರ್ಕಾರಿ ಸ್ವಾಮ್ಯದಬ್ಯಾಂಕ್ ಅಧಿಕಾರಿಗಳ ಸಂಘವು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ (ಡಿ. 21) ಒಂದು ದಿನದ ಮುಷ್ಕರಕ್ಕೆ ಕರೆ ಕೊಟ್ಟಿದೆ.
ಇದರಿಂದ ದೇಶದಾದ್ಯಂತ ಬ್ಯಾಂಕಿಂಗ್ ವಹಿವಾಟಿಗೆ ಧಕ್ಕೆ ಒದಗುವ ನಿರೀಕ್ಷೆ ಇದೆ. ಹೀಗಾಗಿ ಇತರೆ ರಜೆಗಳು ಸೇರಿ ಐದು ದಿನ ಬ್ಯಾಂಕಿಂಗ್ ವಹಿವಾಟು ಇರುವುದಿಲ್ಲ. ಖಾಸಗಿ ಬ್ಯಾಂಕ್ಗಳ ವಹಿವಾಟು ಎಂದಿನಂತೆ ಇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.