ನವದೆಹಲಿ: ‘ಚಾಲ್ತಿ ಖಾತೆ ಕೊರತೆ (ಸಿಎಡಿ) ತಗ್ಗಿಸಲು ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಿಸಲು ಇನ್ನೂ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ತಿಳಿಸಿದ್ದಾರೆ.
‘ಕಚ್ಚಾ ತೈಲ ದರ ಗರಿಷ್ಠ ಮಟ್ಟದಲ್ಲಿದೆ. ಹೀಗಾಗಿ ‘ಸಿಎಡಿ’ ಹೆಚ್ಚಾಗುತ್ತಿದೆ. ನಿಯಂತ್ರಣ ಕ್ರಮಗಳನ್ನೂ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.