ADVERTISEMENT

ಕರ್ಣಾಟಕ ಬ್ಯಾಂಕಿನ ಸಿಇಒಗೆ ‘ವರ್ಷದ ಸಿಇಒ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 19:14 IST
Last Updated 19 ಫೆಬ್ರುವರಿ 2021, 19:14 IST
ಮಹಾಬಲೇಶ್ವರ ಎಂ.ಎಸ್‌.
ಮಹಾಬಲೇಶ್ವರ ಎಂ.ಎಸ್‌.   

ಮಂಗಳೂರು: ‘ವರ್ಲ್ಡ್‌ ಲೀಡರ್‌ಶಿಪ್ ಕಾಂಗ್ರೆಸ್ ಆ್ಯಂಡ್ ಅವಾರ್ಡ್ಸ್‌’ ನೀಡುವ ‘ಸಿಇಒ ಆಫ್ ದ ಇಯರ್’ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ 19ನೇ ‘ಗ್ಲೋಬಲ್ ಎಡಿಷನ್ ಆಫ್ ಬಿಸಿನೆಸ್ ಲೀಡರ್ ಆಫ್ ದ ಇಯರ್’ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಅವರಿಗೆ ಪ್ರದಾನ ಮಾಡಲಾಯಿತು.

‘ಕೋವಿಡ್–19 ಸಂಕಷ್ಟದ ನಡುವೆಯೂ ಬ್ಯಾಂಕಿನ ಎಲ್ಲರ ಕಠಿಣ ಪರಿಶ್ರಮ ಹಾಗೂ ಬದ್ಧತೆಯ ಪ್ರತಿಫಲವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯು ಒಲಿದು ಬಂದಿದೆ’ ಎಂದುಪ್ರಶಸ್ತಿ ಸ್ವೀಕರಿಸಿ ಮಹಾಬಲೇಶ್ವರ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT