ADVERTISEMENT

ಈರುಳ್ಳಿ ರಫ್ತು ನಿಷೇಧ ಕೈಬಿಟ್ಟ ಕೇಂದ್ರ

ಪಿಟಿಐ
Published 26 ಫೆಬ್ರುವರಿ 2020, 19:45 IST
Last Updated 26 ಫೆಬ್ರುವರಿ 2020, 19:45 IST

ನವದೆಹಲಿ : ಈರುಳ್ಳಿ ರಫ್ತು ಮೇಲೆ ವಿಧಿಸಿದ್ದ ನಿಷೇಧವನ್ನು ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT