ನವದೆಹಲಿ: 2018–19ರ ಏಪ್ರಿಲ್–ನವೆಂಬರ್ ಅವಧಿಯಲ್ಲಿ ರಾಜ್ಯಗಳಿಗೆ₹ 48,202 ಕೋಟಿ ಜಿಎಸ್ಟಿ ಪರಿಹಾರ ನೀಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ್ ಶುಕ್ಲಾ ತಿಳಿಸಿದ್ದಾರೆ.
ಹಿಂದಿನ ಹಣಕಾಸು ವರ್ಷದಲ್ಲಿ ₹48,178 ಕೋಟಿ ಪರಿಹಾರ ನೀಡಲಾಗಿತ್ತು.
ಜಿಎಸ್ಟಿ ಜಾರಿಯಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ತುಂಬಿಕೊಳ್ಳಲು ಪರಿಹಾರ ನೀಡುವ ಅವಕಾಶವನ್ನು ಜಿಎಸ್ಟಿ ಕಾಯ್ದೆಯಲ್ಲಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.