ADVERTISEMENT

ಜೋಯಾಲುಕ್ಕಾಸ್‌ನಿಂದ ವಧುವಿನ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2023, 17:06 IST
Last Updated 24 ಜೂನ್ 2023, 17:06 IST
ಜೋಯಾಲುಕ್ಕಾಸ್‌ ಸಮೂಹದ ಅಧ್ಯಕ್ಷ ಜೋಯ್‌ ಅಲುಕ್ಕಾಸ್‌ ಮತ್ತು ನಟಿ ಆಶಿಕಾ ರಂಗನಾಥ್‌ ಅವರು ವಧುವಿನ ಹೊಸ ಸಂಗ್ರಹವನ್ನು ಬಿಡುಗಡೆ ಮಾಡಿದರು
ಜೋಯಾಲುಕ್ಕಾಸ್‌ ಸಮೂಹದ ಅಧ್ಯಕ್ಷ ಜೋಯ್‌ ಅಲುಕ್ಕಾಸ್‌ ಮತ್ತು ನಟಿ ಆಶಿಕಾ ರಂಗನಾಥ್‌ ಅವರು ವಧುವಿನ ಹೊಸ ಸಂಗ್ರಹವನ್ನು ಬಿಡುಗಡೆ ಮಾಡಿದರು   

ಬೆಂಗಳೂರು: ಜೋಯಾಲುಕ್ಕಾಸ್‌ ಕಂಪನಿಯು ‘ಸೀತಾ ಕಲ್ಯಾಣಂ’ ಹೆಸರಿನಲ್ಲಿ ವಧುವಿನ ಚಿನ್ನಾಭರಣಗಳ ಸಂಗ್ರಹವನ್ನು ಬಿಡುಗಡೆ ಮಾಡಿದೆ.

ಈ ವಿಶೇಷ ಸಂಗ್ರಹವು ದೇಶದಾದ್ಯಂತ ಇರುವ ಕಂಪನಿಯ ಎಲ್ಲ ಮಳಿಗೆಗಳಲ್ಲಿಯೂ ಲಭ್ಯವಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದ ಸಾಂಪ್ರದಾಯಿಕ ಮೌಲ್ಯಗಳಿಗೆ ಮಾನ್ಯತೆ ನೀಡುವ ಇಂದಿನ ಆಧುನಿಕ ವಧುವಿಗಾಗಿ ಈ ವಿಶಿಷ್ಟ್ಯ ಸಂಗ್ರಹವನ್ನು ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಮೌಲ್ಯ ತಂದುಕೊಡುವ ಆಭರಣಗಳನ್ನು ಸೃಷ್ಟಿಸುವಲ್ಲಿ ಜೋಯಾಲುಕ್ಕಾಸ್‌ ಸದಾ ಗಮನ ಹರಿಸುತ್ತದೆ ಎಂದು ಜೋಯಾಲುಕ್ಕಾಸ್‌ ಸಮೂಹದ ಅಧ್ಯಕ್ಷ ಜೋಯ್‌ ಅಲುಕ್ಕಾಸ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.