ADVERTISEMENT

ಕಲ್ಯಾಣ ಜುವೆಲ್ಲರ್ಸ್‌ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 20:15 IST
Last Updated 21 ಫೆಬ್ರುವರಿ 2019, 20:15 IST
ಟಿ. ಎಸ್‌. ಕಲ್ಯಾಣ್‌ರಾಮನ್‌ ಅವರು ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು
ಟಿ. ಎಸ್‌. ಕಲ್ಯಾಣ್‌ರಾಮನ್‌ ಅವರು ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು   

ಬೆಂಗಳೂರು: ದೇಶದ ಅತಿದೊಡ್ಡ ಮತ್ತು ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆಗಳಲ್ಲಿ ಒಂದಾಗಿರುವ ಕಲ್ಯಾಣ್‌ ಜುವೆಲ್ಲರ್ಸ್‌ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ.ಎಸ್. ಕಲ್ಯಾಣ್‌ರಾಮನ್‌ ಅವರಿಗೆ ಅಂತರರಾಷ್ಟ್ರೀಯ ಜಾಹೀರಾತು ಸಂಘವು (ಐಎಎ) ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದೆ.

ಕೇರಳದ ಸ್ಥಳೀಯ ಬ್ರ್ಯಾಂಡ್‌ ಅನ್ನು ಅಂತರರಾಷ್ಟ್ರೀಯ ಬ್ರ್ಯಾಂಡ್‌ ಆಗಿ ಜನಪ್ರಿಯಗೊಳಿಸಿದ್ದಕ್ಕೆ ಈ ವಿಶೇಷ ಪ್ರಶಸ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT