ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ಧನ ಸಂಚಯ ಹೆಸರಿನ ಹೊಸ ಯೋಜನೆಯನ್ನು ರೂಪಿಸಿದೆ.
ಕನಿಷ್ಠ ಐದು, ಗರಿಷ್ಠ 15 ವರ್ಷಗಳಿಗೆ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ವಿಮೆಯನ್ನು ಹೊಂದಿರುವ ವ್ಯಕ್ತಿ, ವಿಮೆ ಅವಧಿಯಲ್ಲಿ ಮೃತಪಟ್ಟರೆ ಕುಟುಂಬದ ಸದಸ್ಯರಿಗೆ ಹಣಕಾಸಿನ ನೆರವು ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.