ADVERTISEMENT

ಎಲ್‌ಐಸಿಯಿಂದ ಧನ ಸಂಚಯ ಹೆಸರಿನ ಹೊಸ ಯೋಜನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 16:01 IST
Last Updated 14 ಜೂನ್ 2022, 16:01 IST
   

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಧನ ಸಂಚಯ ಹೆಸರಿನ ಹೊಸ ಯೋಜನೆಯನ್ನು ರೂಪಿಸಿದೆ.

ಕನಿಷ್ಠ ಐದು, ಗರಿಷ್ಠ 15 ವರ್ಷಗಳಿಗೆ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ವಿಮೆಯನ್ನು ಹೊಂದಿರುವ ವ್ಯಕ್ತಿ, ವಿಮೆ ಅವಧಿಯಲ್ಲಿ ಮೃತಪಟ್ಟರೆ ಕುಟುಂಬದ ಸದಸ್ಯರಿಗೆ ಹಣಕಾಸಿನ ನೆರವು ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT