ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್ಕೆಸಿಸಿಐ) ಅಧ್ಯಕ್ಷರಾಗಿ ಸುಧಾಕರ ಎಸ್. ಶೆಟ್ಟಿ ಅಧಿಕಾರ ವಹಿಸಿಕೊಂಡಿದ್ದಾರೆ.
2018–19ನೇ ಸಾಲಿನ ಹಿರಿಯ ಉಪಾಧ್ಯಕ್ಷರಾಗಿ ಸಿ. ಆರ್. ಜನಾರ್ದನ ಮತ್ತು ಪೆರಿಕಲ್ ಎಂ. ಸುಂದರ್ ಅವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.