ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
-ಪ್ರಜಾವಾಣಿ ಚಿತ್ರ/ ಅನೂಪ್ ರಾಘ. ಟಿ.
ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಇಮಾಮ್ ಶಾ ವಲೀ ದರ್ಗಾದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಯು ಜಂಬೂಸವಾರಿಗೆ ಮುನ್ನ ದಿನವಾದ ಬುಧವಾರ ಆಶೀರ್ವಾದ ಪಡೆಯಿತು
ಅರಮನೆಯಲ್ಲಿ ಜಂಬೂಸವಾರಿಗೆ ಭರದ ಸಿದ್ದತೆಗಳು ನಡೆದಿರುವಾಗಲೇ ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ‘ಸಲಾಂ’ ಮಾಡಿದವು.
ಈ ಬಹುತ್ವದ ಹಿರಿಮೆಯನ್ನು ಸಾರುವ, ವೈವಿಧ್ಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಜನರು ಜಮಾಯಿಸಿದ್ದರು. ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ, ಚಾಮುಂಡೇಶ್ವರಿ ದೇವಿಗೆ ಭಕ್ತರು ಜಯಕಾರ ಹಾಕಿದರು. ನೋಡಿದವರ ಎದೆಯಲ್ಲಿ ಸೌಹಾರ್ದದ ಹೂ ಅರಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.