ADVERTISEMENT

VIDEO| Mysuru Dasara: ವೈಮಾನಿಕ‌ ಸಾಹಸ ಪ್ರದರ್ಶನ: ಮೈನವಿರೇಳಿಸಿದ ‘ಸೂರ್ಯಕಿರಣ’

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 11:08 IST
Last Updated 1 ಅಕ್ಟೋಬರ್ 2025, 11:08 IST

ಮೈಸೂರು: ಶರವೇಗದಲ್ಲಿ ಹಾರಿದ ಜೆಟ್‌ಗಳು ಬಾನಂಗಳದಲ್ಲಿ ಸೃಷ್ಟಿಸಿದ ಚಮತ್ಕಾರ ಕಂಡು ಪ್ರೇಕ್ಷಕರು ಬೆರಗಾದರು. ಬನ್ನಿಮಂಟಪ ಪಂಜಿನ ಕವಾಯತು ಮೈದಾನದ ಬಳಿ ಭಾರತೀಯ ವಾಯುಪಡೆಯ ‘ಸೂರ್ಯಕಿರಣ್’ ತಂಡವು ಬುಧವಾರ ವೈಮಾನಿಕ ಪ್ರದರ್ಶನದ ನಡೆಸಿತು. ಆಗಸದಲ್ಲಿ ಜೆಟ್‌ಗಳ ಕೌಶಲಯುತ ಹಾರಾಟ ರೋಮಾಂಚನಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.