ಬಂಜಾರ ಸಮುದಾಯದ ದಾರ್ಶನಿಕ ಸಂತ ಸೇವಾಲಾಲ್ ಅವರ 284ನೇ ಜಯಂತಿ ಕಾರ್ಯಕ್ರಮ ಈ ಬಾರಿ ಫೆಬ್ರುವರಿ 13, 14 ಹಾಗೂ 15ರಂದು ನಡೆಯಿತು. ಸಂತ ಸೇವಾಲಾಲ್ ಜನ್ಮಸ್ಥಳ ಸೂರಗೊಂಡನಕೊಪ್ಪದ ಭಾಯಾಗಡ್ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹ 10 ಕೋಟಿ ಘೋಷಿಸಿದ್ದು, ತಾಂಡಾಗಳಿಗೆ ಕಂದಾಯ ಗ್ರಾಮವಾಗಿ ಘೋಷಿಸಿದ್ದು, ಈ ಸಮಾಜಕ್ಕೆ ಇನ್ನಷ್ಟು ಖುಷಿ ತಂದಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.