ADVERTISEMENT

ಬೆಂಗಳೂರಿನಲ್ಲಿ ಭಕ್ತಾದಿಗಳಿಗೆ ಬಾಗಿಲು ತೆರೆದ ದೇವಾಲಯಗಳು

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 6:14 IST
Last Updated 8 ಜೂನ್ 2020, 6:14 IST

ಬೆಂಗಳೂರಿನಲ್ಲಿ ಜೂನ್‌ 8ರಿಂದ ದೇವಾಲಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ, ಭಕ್ತಾದಿಗಳಿಗೆ ಉಷ್ಣಾಂಶ ಪರೀಕ್ಷೆ ನಡೆಸಿ ದೇವಸ್ಥಾನದೊಳಗೆ ಬಿಡಲಾಗುತ್ತಿದೆ. ಮಾಸ್ಕ್‌ ಧರಿಸುವುದು ಕಡ್ಡಾಯ. ಭಕ್ತರಿಗೆ ಸ್ಯಾನಿಟೈಜರ್‌ ನೀಡುತ್ತಿರುವುದು ಕಂಡು ಬಂತು. ಪರಸ್ಪರ ಅಂತರ ಕಾಯ್ದುಕೊಂಡು ದರ್ಶನ ಪಡೆಯುತ್ತಿದ್ದರು. ಬಹಳಷ್ಟು ದೇವಾಲಗಳಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.