ತುಮಕೂರಿನ ಸಿದ್ಧಗಂಗಾ ಮಠದ ಆರಾಧ್ಯ ದೈವ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಭಾನುವಾರ ಅದ್ಧೂರಿಯಾಗಿ ನೆರವೇರಿತು. ಶಿವರಾತ್ರಿಯ ಪ್ರಯುಕ್ತ ಮಠಕ್ಕೆ ಬಂದಿದ್ದ ಭಕ್ತರು ಜಾಗರಣೆ ಮಾಡಿ, ರಥೋತ್ಸವ ಕಣ್ತುಂಬಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.