ಮೈಸೂರು: `ಸಾಹಿತಿ ಡಾ. ಆರ್.ಕೆ. ನಾರಾಯಣ್ ಅವರ ಮನೆಯನ್ನು ನವೀಕರಣಗೊಳಿಸಿ ಮೈಸೂರು ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲು ಗುರುವಾರ ನಡೆದ ವಿವಿ ಸಿಂಡಿಕೇಟ್ ಸಭೆ ನಿರ್ಣಯ ಕೈಗೊಳ್ಳಲಾಗಿದೆ.
`ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗವು ನಾರಾಯಣ್ ಅವರ ಮನೆಯನ್ನು ವಸ್ತುಸಂಗ್ರಹಾಲಯದಂತೆ ನಿರ್ವಹಣೆ ಮಾಡಲು ಉತ್ಸುಕವಾಗಿದೆ. ಆದ್ದರಿಂದ ಈ ಮನೆಯನ್ನು ನವೀಕರಣಗೊಳಿಸಿ ಹಸ್ತಾಂತರಿಸಬೇಕು~ ಎಂದು ಕೋರಲು ತೀರ್ಮಾನಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.