ADVERTISEMENT

ಆರ್‌ಟಿಪಿಎಸ್‌ನಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2012, 19:30 IST
Last Updated 9 ಫೆಬ್ರುವರಿ 2012, 19:30 IST

ರಾಯಚೂರು: ಆರ್‌ಟಿಪಿಎಸ್‌ನ ಕಲ್ಲಿದ್ದಲು ನಿರ್ವಹಿಸುವ ಎರಡನೇ ಘಟಕದಲ್ಲಿ ಗುರುವಾರ ಸಂಜೆ ವಿದ್ಯುತ್ ಸಂಪರ್ಕ ಮಾರ್ಗ ದುರಸ್ತಿ ವೇಳೆ ಅಗ್ನಿ ಆಕಸ್ಮಿಕ ಸಂಭವಿಸಿದೆ.
 
ಘಟನೆಯಲ್ಲಿ ಗುತ್ತಿಗೆ ಕಾರ್ಮಿಕ  ಸೂಗಪ್ಪ ಕರಿಯಪ್ಪ ಗಾಯ ಗೊಂಡಿದ್ದಾರೆ. ಅವರ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿವೆ. ಅವರು ಪ್ರಾಣಾಪಾಯದಿಂದ ಪಾರಾ ಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾ ಬಾದ್‌ನ ಕಾಮಿನೇನಿ ಆಸ್ಪತ್ರೆಗೆ ಕಳುಹಿಸ ಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.