ADVERTISEMENT

ಕಾವೇರಿ ನೂತನ ಡಿ.ಸಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 11:00 IST
Last Updated 8 ಮಾರ್ಚ್ 2018, 11:00 IST
ಬಿ.ಬಿ. ಕಾವೇರಿ
ಬಿ.ಬಿ. ಕಾವೇರಿ   

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಿ.ಬಿ.ಕಾವೇರಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಾವೇರಿ ಅವರು ಕೋಲಾರದಲ್ಲಿ ಜಿ.ಪಂ.ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಗಿನ ಜಿಲ್ಲಾಧಿಕಾರಿ ಬಿ.ರಾಮು ಅವರನ್ನು ಬೆಂಗಳೂರಿನಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT