ADVERTISEMENT

ಕೊನೆಗೂ ಪರೀಕ್ಷೆ ಬರೆದ ವಿಠ್ಠಲ

​ಪ್ರಜಾವಾಣಿ ವಾರ್ತೆ
Published 21 ಮೇ 2012, 19:30 IST
Last Updated 21 ಮೇ 2012, 19:30 IST
ಕೊನೆಗೂ ಪರೀಕ್ಷೆ ಬರೆದ ವಿಠ್ಠಲ
ಕೊನೆಗೂ ಪರೀಕ್ಷೆ ಬರೆದ ವಿಠ್ಠಲ   

ಮಂಗಳೂರು: ನಕ್ಸಲರೊಂದಿಗೆ ಸಂಪರ್ಕದ ಆರೋಪದಲ್ಲಿ ಬಂಧಿತನಾಗಿರುವ ಮಂಗಳೂರು ವಿ.ವಿ. ಪತ್ರಿಕೋದ್ಯಮ ವಿದ್ಯಾರ್ಥಿ ವಿಠ್ಠಲ ಮಲೆಕುಡಿಯನಿಗೆ ಪರೀಕ್ಷೆ ಬರೆಯಲು ಕೊನೆಗೂ ವಿಶ್ವವಿದ್ಯಾಲಯ ಅನುಮತಿ ನೀಡಿದೆ.

ಸೋಮವಾರ ಪೊಲೀಸ್ ಭದ್ರತೆಯೊಂದಿಗೆ ಕೊಣಾಜೆ ಮಂಗಳ ಗಂಗೋತ್ರಿಯ ಪರೀಕ್ಷಾ ಕೇಂದ್ರಕ್ಕೆ ಬಂದ ವಿಠ್ಠಲ ಡೆವಲಪ್‌ಮೆಂಟ್ ಕಮ್ಯೂನಿಕೇಷನ್ ಪರೀಕ್ಷೆ ಬರೆದನು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.