ತರೀಕೆರೆ: ಪಟ್ಟಣ ಹೊರವಲಯದ ಲಕ್ಕವಳ್ಳಿ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬಾವಿಕೆರೆ ಗ್ರಾಮದ ದಾಮೋದರ ನಾಯ್ಡು ಅವರ ಅಳಿಯ ದಯಾನಂದ ನಾಯ್ಡು (35) ಮತ್ತು ಪುತ್ರಿ ಬೇಬಿ (28) ಮೃತಪಟ್ಟ ರ್ದುದೈವಿಗಳು.ಬಸ್ ಬೆಂಗಳೂರಿನಿಂದ ಹಿರೇಕೆರೂರಿಗೆ ಹೋಗುತ್ತಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.