ADVERTISEMENT

ಮದುವೆ ನೆಪದಲ್ಲಿ ವಂಚನೆ: ಬಂಧನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 19:30 IST
Last Updated 22 ಅಕ್ಟೋಬರ್ 2011, 19:30 IST

ಕಾಳಗಿ (ಗುಲ್ಬರ್ಗ ಜಿಲ್ಲೆ): ಪಟ್ಟಣ ಸೇರಿದಂತೆ ಜಿಲ್ಲಾದ್ಯಂತ ಹೆಣ್ಣು ಮಕ್ಕಳನ್ನು ಮದುವೆಯಾಗಿ ಬಳಿಕ ಅಕ್ರಮ ಚಟುವಟಿಕೆಗೆ ತೊಡಗಿಸುವ ವಂಚಕರ ಜಾಲದ ಒಬ್ಬನನ್ನು ಶನಿವಾರ ಬಂಧಿಸಲಾಗಿದೆ.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡವು ಈ ಸಂಬಂಧ ಕಾಳಗಿಯಲ್ಲಿ ನೆಲೆಸಿದ ದೆಹಲಿ ಮೂಲದ ರೋಶನಲಾಲ್ ಅಲಿಯಾಸ್ ಚಂದ್ರಕಾಂತ ಎಂಬ ವಂಚಕನನ್ನು ಪತ್ತೆ ಹಚ್ಚಿ ಪೊಲೀಸ್ ವಶಕ್ಕೆ ಒಪ್ಪಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.