ADVERTISEMENT

ಯುಪಿಸಿಎಲ್ 2ನೇ ಘಟಕಕ್ಕೆ ಅನುಮತಿ ಸಿಕ್ಕಿಲ್ಲ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಉಡುಪಿ: `ಕಲ್ಲಿದ್ದಲು ಆಧಾರಿತ ಉಡುಪಿ ಉಷ್ಣವಿದ್ಯುತ್ ಸ್ಥಾವರದ (ಯುಪಿಸಿಎಲ್) ಎರಡನೇ ಘಟಕದ ಆರಂಭಕ್ಕೆ ಇದುವರೆಗೂ ಸರ್ಕಾರದ ಅನುಮತಿ ಸಿಕ್ಕಿಲ್ಲ~ ಎಂದು ಜಿಲ್ಲಾಧಿಕಾರಿ ಎಂ.ಟಿ.ರೇಜು ತಿಳಿಸಿದರು.

ಪಟ್ಟಣದಲ್ಲಿ ಯುಪಿಸಿಎಲ್ ಸಂತ್ರಸ್ತರಿಂದ ಅಹವಾಲುಗಳನ್ನು ಆಲಿಸಲು ಸೋಮವಾರ ಕರೆದಿದ್ದ ತಜ್ಞರ ಸಮಿತಿ ಸಭೆ ಮುಂದೂಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ~ಮೊದಲ ಘಟಕದ ಅವಧಿ ಮಾರ್ಚ್‌ಗೆ ಮುಕ್ತಾಯವಾಗಿದೆ. ಅದರ ಮುಂದುವರಿಕೆಗಾಗಿ ಕಂಪೆನಿ ಈಗಾಗಲೇ ಅರ್ಜಿ ಸಲ್ಲಿಸಿದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT