
ಪ್ರಜಾವಾಣಿ ವಾರ್ತೆಧಾರವಾಡ: `ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಕೆಲವು ಸದಸ್ಯರು ವಜಾ ಮಾಡಿರುವುದು ಕಾನೂನು ಬಾಹಿರ ಆಗಿದೆ. ಪರಿಷತ್ತಿನ ನಿಯಮಗಳ ಪ್ರಕಾರ ಅಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ` ಎಂದು ವಕೀಲರ ಪರಿಷತ್ ಅಧ್ಯಕ್ಷ ಆನಂದಕುಮಾರ ಮಗದುಮ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.