ಧಾರವಾಡ: `ಶಿಕ್ಷಕರ ಅನುದಾನ ಬಿಡುಗಡೆಗೆ ಒತ್ತಾಯಿಸಿ ಹೋರಾಟ ಸಮನ್ವಯ ಸಮಿತಿ ವತಿಯಿಂದ `ಬೆಂಗಳೂರು ಚಲೋ~ ಪಾದಯಾತ್ರೆ ಫೆ. 22 ರಂದು ಹಮ್ಮಿಕೊಳ್ಳಲಾಗಿದೆ~ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಫೆ. 18 ರೊಳಗೆ ಅನುದಾನ ಬಿಡುಗಡೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳದಿದ್ದರೆ, ಬಜೆಟ್ ಅಧಿವೇಶನದೊಳಗೆ ಪಾದಯಾತ್ರೆ ಖಚಿತ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.