ಬಾಗಲಕೋಟೆ: ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗವನ್ನು ‘ಪ್ರಜಾವಾಣಿ’ ಸಂಪಾದಕ ಕೆ.ಎನ್.ಶಾಂತಕುಮಾರ ಉದ್ಘಾಟಿಸಿದರು.
ಸಸಿಗೆ ನೀರು ಎರೆಯುವ ಮೂಲಕ ಪತ್ರಿಕೋದ್ಯಮ ವಿಭಾಗ ಆರಂಭಕ್ಕೆ ಚಾಲನೆ ನೀಡಿದರು.
ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ವಿಜಯಕುಮಾರ ಕಟಗಿಹಳ್ಳಿಮಠ, ಬಿ.ವಿ.ವಿ ಸಂಘದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಶೋಕ ಸಜ್ಜನ, ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಕಾರ್ಯದರ್ಶಿ ಮಹೇಶ ಅಥಣಿ, ಸಹಾಯಕ ಪ್ರಾಧ್ಯಾಪಕ ವೀರೇಶ ಹಿರೇಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.