ADVERTISEMENT

ವಿಕ್ರಮ ಸಿಂಗ್‌ ಅಪರಾಧ್‌ ಹಠಾತ್ ನಿಧನ

ನ್ಯಾಯಾಂಗ ಬಂಧನದಲ್ಲಿದ್ದ ಕೇದಾರನಾಥ ಶುಗರ್ಸ್‌ ಎಂ.ಡಿ.

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:53 IST
Last Updated 5 ಏಪ್ರಿಲ್ 2018, 19:53 IST
ವಿಕ್ರಮಸಿಂಗ್‌
ವಿಕ್ರಮಸಿಂಗ್‌   

ಬಾಗಲಕೋಟೆ: ನ್ಯಾಯಾಂಗ ಬಂಧನದಲ್ಲಿದ್ದ, ಬಾದಾಮಿ ತಾಲ್ಲೂಕು ಕೆರಕಲಮಟ್ಟಿಯ ಕೇದಾರನಾಥ ಶುಗರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಕ್ರಮಸಿಂಗ್‌ ಅಪರಾಧ್‌ (65) ಗುರುವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.

ರೈತರಿಗೆ ಕೊಟ್ಟಿದ್ದ ಚೆಕ್‌ ಬೌನ್ಸ್‌ ಆದ ಕಾರಣ ಅವರನ್ನು ಕೆರೂರು ಪೊಲೀಸರು ಸೋಮವಾರ ಮಹಾರಾಷ್ಟ್ರದಲ್ಲಿ ಬಂಧಿಸಿ, ಇಲ್ಲಿಗೆ ಕರೆತಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT