ADVERTISEMENT

ಶಾಸಕ ಚರಂತಿಮಠಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 5:50 IST
Last Updated 7 ಜೂನ್ 2018, 5:50 IST

ಬಾಗಲಕೋಟೆ: ಇಲ್ಲಿನ ರೂಪ್‌ಲ್ಯಾಂಡಿನ ಸಿದ್ಧಿವಿನಾಯಕ ದೇವಸ್ಥಾನದ ಜಾತ್ರಾ ಮಹೋತ್ಸವದ ಸಮಾರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ದೇವಸ್ಥಾನ ಸಮಿತಿ ಅಧ್ಯಕ್ಷ ವಾಲಿ ಅವರ ಅಧ್ಯಕ್ಷತೆಯಲ್ಲಿ ನಾಗರಿಕ ಸನ್ಮಾನ ನಡೆಸಲಾಯಿತು.

ದೇವಸ್ಥಾನಕ್ಕೆ 1 ಲಕ್ಷ ದಾನ ನೀಡಿದ್ದ ಮಲ್ಲೇಶಪ್ಪ ಜಿಗಜಿನ್ನಿ, ಪ್ರಕಾಶ್ ತಪಶೆಟ್ಟಿ, ಬಸವರಾಜ ಪಾಟೀಲ, ಎಂ.ಸಿ.ಸರನಾಯಕ, ಎಸ್.ಎಂ.ಚಿನವಾಲ ಅವರನ್ನು ಸನ್ಮಾನಿಸಲಾಯಿತು. ರೂಪ್‌ಲ್ಯಾಂಡಿನ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಸಂಗಪ್ಪ ಅಪ್ಪಣ್ಣಗೋಳ ಸ್ವಾಗತಿಸಿದರು. ಸಿ.ವಿ.ಪಾಟೀಲ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.