ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಬಾಡಗಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಗುರುವಾರ ತಡರಾತ್ರಿ ಪಂಕ್ಚರ್ ತಿದ್ದಲು ಕ್ಯಾಂಟರ್ ವಾಹನ ನಿಲ್ಲಿಸಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ.
ಬೀಳಗಿ ಮೂಲದ ರಜಾಕ್ ತಾಂಬೊಳೆ, ನಾಸೀರ್ ಮುಲ್ಲಾ, ಮಲ್ಲಪ್ಪ ಮಳಲಿ ಹಾಗೂ ರಾಮಸ್ವಾಮಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.