ADVERTISEMENT

ಬಾಗಲಕೋಟೆ: ಪಾನ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರ ಜಲ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 9:35 IST
Last Updated 28 ಜನವರಿ 2020, 9:35 IST

ಬಾಗಲಕೋಟೆ: ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧಕ್ಕೆ ಆಗ್ರಹಿಸಿ ಕೂಡಲಸಂಗಮದ ಕೃಷ್ಣಾ ನದಿಗೆ ಇಳಿದು ನೂರಾರು ಮಹಿಳೆಯರು ಮಂಗಳವಾರ ಜಲ ಸತ್ಯಾಗ್ರಹ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.