ಬಾಗಲಕೋಟೆ: ಸತತ ನಾಲ್ಕನೇ ದಿನ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ.
ಸೋಮವಾರ ಬಾಗಲಕೋಟೆ ವಿಭಾಗದ ಎಂಟು ಡಿಪೋಗಳಿಂದ ಯಾವುದೇ ಬಸ್ ರಸ್ತೆಗೆ ಇಳಿಯಲಿಲ್ಲ.
ಸಾರಿಗೆ ನೌಕರರು ಬಸ್ ನಿಲ್ದಾಣಕ್ಕೆ ಬಂದಿದ್ದು, ಬೆಳಿಗ್ಗೆ 10 ಗಂಟೆಗೆ ಸರ್ಕಾರ ತಮ್ಮ ಪ್ರತಿನಿಧಿಗಳೊಂದಿಗೆ ಆಯೋಜಿಸಿರುವ ಮತ್ತೊಂದು ಸಭೆಯ ಫಲಪ್ರದ ಆಧರಿಸಿ ಕೆಲಸ ಮಾಡಲು ಇಲ್ಲವೇ ಮಾಡದಿರಲು ನಿರ್ಧರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.