ADVERTISEMENT

 ಬೀದರ್ ಸಕ್ಕರೆ ಕಾರ್ಖಾನೆ: ರೈತರಿಗೆ ಬಾಕಿ ಪಾವತಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 14:32 IST
Last Updated 12 ಜುಲೈ 2019, 14:32 IST

ಬಾಗಲಕೋಟೆ: ಬೀದರ್‌ನ ಕಿಸಾನ್ ಸಕ್ಕರೆ ಕಾರ್ಖಾನೆ 2018–19ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತರಿಗೆ ಬಾಕಿ ಪಾವತಿಸಿದೆ.

‘ಕೇಂದ್ರ ಸರ್ಕಾರ ನಿಗದಿಪಡಿಸಿದ ಎಫ್‌.ಆರ್‌.ಪಿ ದರದಂತೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ₹ 2,613 ರೈತರಿಗೆ ನೀಡಿದ್ದು, ಎಲ್ಲರಿಗೂ ಹಣ ಬಟವಾಡೆ ಮಾಡಲಾಗಿದೆ ಎಂದು ಕಾರ್ಖಾನೆ ಕಾರ್ಯನಿರ್ವಾಹಕ ಅಧ್ಯಕ್ಷ ಕೆ.ಎ.ಅಜೀಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT