ADVERTISEMENT

ಕೋವಿಡ್-19: ಬನಶಂಕರಿ ದೇವಸ್ಥಾನ ಅನ್ನಸಂತರ್ಪಣೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 11:04 IST
Last Updated 14 ಮಾರ್ಚ್ 2020, 11:04 IST
   

ಬಾಗಲಕೋಟೆ: ಕೋವಿಡ್-19 ಹಿನ್ನೆಲೆಯಲ್ಲಿ ಇಲ್ಲಿನ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ಮುಂಜಾಗರೂಕತಾ ಕ್ರಮವಾಗಿ ದೇವಸ್ಥಾನದಲ್ಲಿ ಭಕ್ತರಿಗೆ ದೈನಂದಿನ ಅನ್ನಸಂತರ್ಪಣೆಯನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಬನಶಂಕರಿ ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಮಲ್ಲಾರಭಟ್ಟ ಪೂಜಾರ ಶನಿವಾರ ಪ್ರಜಾವಾಣಿಗೆ ತಿಳಿಸಿದರು.

ಪರಿಸ್ಥಿತಿ ತಿಳಿಗೊಂಡ ನಂತರ ಅನ್ನಸಂತರ್ಪಣೆ ಪುನಃ ಆರಂಭಿಸುವುದಾಗಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.