ADVERTISEMENT

ಬಾಗಲಕೋಟೆ: ಜಿಲ್ಲೆಯಾದ್ಯಂತ  ಮಳೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 6:03 IST
Last Updated 2 ಆಗಸ್ಟ್ 2022, 6:03 IST

ಬಾಗಲಕೋಟೆ: ಮಂಗಳವಾರ ಬೆಳಿಗ್ಗೆಯಿಂದ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ.

ನಾಗರ ಪಂಚಮಿ ಅಂಗವಾಗಿ ನಾಗಪ್ಪನ ಮೂರ್ತಿಗೆ ಹಾಲು ಹಾಕಲು ದೇವಸ್ಥಾನಗಳಿಗೆ ತೆರಳಲು ಜನರು ಪರದಾಡುತ್ತಿದ್ದಾರೆ.

ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳ ಮೇಲೂ ನೀರು ಹರಿಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.