ADVERTISEMENT

ಹಿಂದೂ ರುದ್ರಭೂಮಿ ಮಂಜೂರಿಗೆ ಆಗ್ರಹ

MANAVI

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2023, 13:54 IST
Last Updated 2 ಆಗಸ್ಟ್ 2023, 13:54 IST
ಬಾದಾಮಿಯಲ್ಲಿ ಹಿಂದೂ ರುದ್ರಭೂಮಿಗೆ ಆಗ್ರಹಿಸಿ ನಗರ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಬಾದಾಮಿಯಲ್ಲಿ ಹಿಂದೂ ರುದ್ರಭೂಮಿಗೆ ಆಗ್ರಹಿಸಿ ನಗರ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.   

ಬಾದಾಮಿ: ಪಟ್ಟಣದಲ್ಲಿ ಹಿಂದೂ ರುದ್ರಭೂಮಿ (ಹೂಳುವ ಪದ್ಧತಿ)ಗೆ ಆಗ್ರಹಿಸಿ ನಗರ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಎಂ.ಕೆ.ಜಾನಕಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ತಹಶೀಲ್ದಾರ್ ಜೆ.ಬಿ.ಮಜ್ಜಗಿ ಅವರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ನಗರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಣ್ಣ ಹಿರೇಹಾಳ, ಕಾರ್ಯದರ್ಶಿ ಇಷ್ಟಲಿಂಗ ನರೇಗಲ್. ಸೋಮಣ್ಣ ಬಿಂಗೇರಿ, ರಮೇಶ ನಾಲ್ವತ್ತವಾಡ, ಸಂಗಮೇಶ ಲೋಕಾಪುರ, ಚಂದ್ರ ಸೂಡಿ, ಯಮನೂರ ಹುಳಿಪಲ್ಲೇದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT